ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm