ಬ್ರೇಕಿಂಗ್ ನ್ಯೂಸ್
31-05-21 03:53 pm Headline Karnataka News Network ದೇಶ - ವಿದೇಶ
ಬೀಜಿಂಗ್, ಮೇ 31 : ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಚೀನಾದಲ್ಲೀಗ ಜನಸಂಖ್ಯೆ ಇಳಿಕೆಯಾಗುತ್ತಿರುವುದು ಅಲ್ಲಿನ ಸರಕಾರದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಎರಡು ಮಕ್ಕಳ ಕಡ್ಡಾಯ ನಿಯಮವನ್ನು ಮುರಿದು ಮೂರು ಮಕ್ಕಳನ್ನು ಪಡೆಯಲು ದಂಪತಿಗೆ ಅವಕಾಶ ಮಾಡಿಕೊಟ್ಟಿದೆ.
ಚೀನಾದಲ್ಲಿ ಬೌದ್ಧರ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಪಕ್ಷದ ಪಾಲಿಟ್ ಬ್ಯೂರೋ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಎರಡು ಮಕ್ಕಳ ನಿಯಮಕ್ಕೆ ತಿದ್ದುಪಡಿ ತಂದು ಮೂರು ಮಕ್ಕಳನ್ನು ಹೊಂದಲು ದಂಪತಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾದ್ಯಮ ವರದಿ ಮಾಡಿದೆ.

ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಸುವ ಜನ ಗಣತಿಯಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಚೀನಾದ ಜನಸಂಖ್ಯೆ ಏರುವ ಬದಲು ಇಳಿಕೆಯ ಹಾದಿಯಲ್ಲಿರುವುದು ಕಂಡುಬಂದಿದ್ದು ಅನಿವಾರ್ಯವಾಗಿ ಜನಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಜನಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಚೀನಾದ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಲಾಗುತ್ತಿದೆ.


ಕೊನೆಯ ಹತ್ತು ವರ್ಷಗಳ ಅವಧಿಯಲ್ಲಿ ಚೀನಾದ ಜನಸಂಖ್ಯೆ 0.53ರಷ್ಟು ಮಾತ್ರ ಏರಿಕೆಯಾಗಿದ್ದು 2000 ಮತ್ತು 2010ರ ಅವಧಿಯ ಸಂಖ್ಯೆಗಿಂತ ಕಡಿಮೆ ದಾಖಲಾಗಿದೆ.
ಸದ್ಯ ಚೀನಾದ ಜನಸಂಖ್ಯೆ 141 ಕೋಟಿ ದಾಟಿದ್ದು ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಭಾರತ ಎರಡನೇ ಸ್ಥಾನದಲ್ಲಿದೆ. ಕೆಲವೇ ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನು ಹಿಂದಿಕ್ಕಲಿದೆ.
China has announced that it will allow couples to have up to three children after census data showed a steep decline in birth rates. China scrapped its decades-old one-child policy in 2016, replacing it with a two-child limit which has failed to lead to a sustained upsurge in births.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm