ಬ್ರೇಕಿಂಗ್ ನ್ಯೂಸ್
01-06-21 11:25 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1 : ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಅಲೋಪತಿ ವೈದ್ಯ ವಿಜ್ಞಾನದ ವಿರುದ್ಧವೇ ಸಿಡಿದಿರುವ ಯೋಗಗುರು ಬಾಬಾ ರಾಮದೇವ್, ಅಲೋಪತಿ ವೈದ್ಯರ ಆಕ್ರೋಶದ ಮಧ್ಯೆಯೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಒಂದು ವರ್ಷದಲ್ಲಿ 1,000 ಅಲೋಪತಿ ವೈದ್ಯರನ್ನು ಆಯುರ್ವೇದಿಕ್ ವೈದ್ಯರನ್ನಾಗಿ ಪರಿವರ್ತಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ.
ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪಡೆದಿರುವ ಹಲವಾರು ಅಲೋಪತಿ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದೊಳಗೆ ಸಾವಿರಕ್ಕೂ ಹೆಚ್ಚು ಅಲೋಪಥಿ ವೈದ್ಯರನ್ನು ಆಯುರ್ವೇದಕ್ಕೆ ಕರೆತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲೋಪತಿ ಔಷಧಿಗಳಿಂದ ಸ್ವತಃ ವೈದ್ಯರೇ ಅಡ್ಡ ಪರಿಣಾಮ ಎದುರಿಸಿದ್ದಾರೆ. ಹೀಗಾಗಿ ಯೋಗ, ಆಯುರ್ವೇದದತ್ತ ಆಕರ್ಷಿತರಾಗಿ ಗುಣಮುಖರಾಗಿದ್ದಾರೆ. ಜೀವನದಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ಈಗಾಗಲೇ ಹಲವು ಅಲೋಪಥಿ ವೈದ್ಯರು ತಮ್ಮ ಯೋಗ, ಆಯುರ್ವೇದತ್ತ ಹೊರಳುತ್ತಿದ್ದಾರೆ ಎಂದು ರಾಮದೇವ್ ಹೇಳಿದ್ದಾರೆ.
ಅಲ್ಲದೆ, ಮುಂದಿನ ಒಂದು ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಅಲೋಪತಿ ವೈದ್ಯರನ್ನು ಪ್ರಕೃತಿ ಚಿಕಿತ್ಸಾ ವೈದ್ಯರನ್ನಾಗಿ ಪರಿವರ್ತಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ರಾಮ್ದೇವ್ ಹೇಳಿದರು.
ಆಲೋಪಥಿ ಮೂರ್ಖರ ವಿಜ್ಞಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮ್ದೇವ್ ವಿರುದ್ಧ ವೈದ್ಯರ ಫೆಡರೇಶನ್, ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ಅಲೋಪತಿ ವೈದ್ಯರು ಜೂನ್ 1 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿರುವಾಗಲೇ ರಾಮದೇವ್ ಮತ್ತೊಂದು ಸವಾಲು ಹಾಕಿದ್ದಾರೆ.
As the controversy over his comments against allopathic medicines and doctors is drawing severe ire, yoga guru Baba Ramdev said during a yoga session that he has a target of converting 1,000 allopathic doctors to Ayurveda in a year's time.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm