ಬ್ರೇಕಿಂಗ್ ನ್ಯೂಸ್
01-06-21 11:25 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1 : ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಅಲೋಪತಿ ವೈದ್ಯ ವಿಜ್ಞಾನದ ವಿರುದ್ಧವೇ ಸಿಡಿದಿರುವ ಯೋಗಗುರು ಬಾಬಾ ರಾಮದೇವ್, ಅಲೋಪತಿ ವೈದ್ಯರ ಆಕ್ರೋಶದ ಮಧ್ಯೆಯೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಒಂದು ವರ್ಷದಲ್ಲಿ 1,000 ಅಲೋಪತಿ ವೈದ್ಯರನ್ನು ಆಯುರ್ವೇದಿಕ್ ವೈದ್ಯರನ್ನಾಗಿ ಪರಿವರ್ತಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ.
ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪಡೆದಿರುವ ಹಲವಾರು ಅಲೋಪತಿ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದೊಳಗೆ ಸಾವಿರಕ್ಕೂ ಹೆಚ್ಚು ಅಲೋಪಥಿ ವೈದ್ಯರನ್ನು ಆಯುರ್ವೇದಕ್ಕೆ ಕರೆತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲೋಪತಿ ಔಷಧಿಗಳಿಂದ ಸ್ವತಃ ವೈದ್ಯರೇ ಅಡ್ಡ ಪರಿಣಾಮ ಎದುರಿಸಿದ್ದಾರೆ. ಹೀಗಾಗಿ ಯೋಗ, ಆಯುರ್ವೇದದತ್ತ ಆಕರ್ಷಿತರಾಗಿ ಗುಣಮುಖರಾಗಿದ್ದಾರೆ. ಜೀವನದಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ಈಗಾಗಲೇ ಹಲವು ಅಲೋಪಥಿ ವೈದ್ಯರು ತಮ್ಮ ಯೋಗ, ಆಯುರ್ವೇದತ್ತ ಹೊರಳುತ್ತಿದ್ದಾರೆ ಎಂದು ರಾಮದೇವ್ ಹೇಳಿದ್ದಾರೆ.
ಅಲ್ಲದೆ, ಮುಂದಿನ ಒಂದು ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಅಲೋಪತಿ ವೈದ್ಯರನ್ನು ಪ್ರಕೃತಿ ಚಿಕಿತ್ಸಾ ವೈದ್ಯರನ್ನಾಗಿ ಪರಿವರ್ತಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ರಾಮ್ದೇವ್ ಹೇಳಿದರು.
ಆಲೋಪಥಿ ಮೂರ್ಖರ ವಿಜ್ಞಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮ್ದೇವ್ ವಿರುದ್ಧ ವೈದ್ಯರ ಫೆಡರೇಶನ್, ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ಅಲೋಪತಿ ವೈದ್ಯರು ಜೂನ್ 1 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿರುವಾಗಲೇ ರಾಮದೇವ್ ಮತ್ತೊಂದು ಸವಾಲು ಹಾಕಿದ್ದಾರೆ.
As the controversy over his comments against allopathic medicines and doctors is drawing severe ire, yoga guru Baba Ramdev said during a yoga session that he has a target of converting 1,000 allopathic doctors to Ayurveda in a year's time.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am