ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.

ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm