ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.

ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm