ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.

ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm