ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm