ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm