ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm