ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.
ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.
ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
05-05-24 10:54 pm
HK News Desk
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 08:53 pm
Mangalore Correspondent
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm