ಬ್ರೇಕಿಂಗ್ ನ್ಯೂಸ್
01-06-21 01:28 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಜೂನ್ 01: ಕೊರೋನ ಚಿಕಿತ್ಸೆಯ ವೆಚ್ಚ ಭರಿಸಲು 25,000 ರೂ.ಯಿಂದ 5 ಲಕ್ಷ ರೂ.ವರೆಗಿನ ಅಸುರಕ್ಷಿತ ಸಾಲ(ಅನ್ಸೆಕ್ಯೂರ್ಡ್ ಲೋನ್) ಒದಗಿಸಲು ನಿರ್ಧರಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ವೇತನದಾರರಿಗೆ, ವೇತನ ರಹಿತರಿಗೆ ಮತ್ತು ಪಿಂಚಣಿ ಪಡೆಯುವವರಿಗೆ ಈ ಪ್ರಯೋಜನ ದೊರಕಲಿದೆ.

ಜೊತೆಗೆ, ಆರ್ಬಿಐ ಮಾರ್ಗಸೂಚಿಯ ಪ್ರಕಾರ, ಎಮರ್ಜೆನ್ಸಿ ಕ್ರೆಡಿಟ್ಲೈನ್ ಗ್ಯಾರಂಟಿ ಯೋಜನೆಯಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆಗಳಿಗೆ, ನರ್ಸಿಂಗ್ ಹೋಂಗಳಿಗೆ 7.5% ಬಡ್ಡಿದರಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು. ಆರೋಗ್ಯರಕ್ಷಕ ವ್ಯವಸ್ಥೆ ಯೋಜನೆಯಡಿ ಆರೋಗ್ಯಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು ಅಥವಾ ಅಭಿವೃದ್ಧಿಗೊಳಿಸಲು , ಆರೋಗ್ಯಕ್ಷೇತ್ರದ ಉತ್ಪನ್ನ ತಯಾರಿಸಲು 100 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು.


ಕೊರೋನ ಸೋಂಕು ಉಲ್ಬಣಗೊಂಡು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಉಪಕ್ರಮದಿಂದ ಪ್ರಯೋಜನವಾಗಲಿದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಹೇಳಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು 50,000 ಕೋಟಿ ರೂ. ಮೊತ್ತದ ವಾಯಿದೆ ಸಾಲದ ವ್ಯವಸ್ಥೆ ರೂಪಿಸಿರುವುದಾಗಿ ಈ ಹಿಂದೆ ರಿಸರ್ವ್ ಬ್ಯಾಂಕ್ ಹೇಳಿತ್ತು.
Public sector banks will be offering unsecured personal loans between ₹ 25,000 to ₹ 5 lakh to salaried, non-salaried, and pensioners for meeting Covid treatment, Indian Banks' Association, and State Bank of India said in a press release.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm