ಬ್ರೇಕಿಂಗ್ ನ್ಯೂಸ್
29-08-20 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 29: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ, ಒಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆಲ್ ಬದ್ರ್ ಉಗ್ರವಾದಿ ಸಂಘಟನೆಯ ಕಮಾಂಡರ್ ಶಕೂರ್ ಪರ್ರೆ ಮತ್ತು ಆತನ ಸಹಚರ ಸುಹೈಲ್ ಬಟ್ ಅವರನ್ನು ಸೇನಾ ಪಡೆ ಎನ್ ಕೌಂಟರ್ ಮೂಲಕ ಕೊಂದು ಹಾಕಿತ್ತು. ಆನಂತರ ಸೇನಾಪಡೆ ಮತ್ತು ಪೊಲೀಸರು ಪುಲ್ವಾಮಾ, ಶೋಪಿಯಾನ್ ಮತ್ತು ಕಿಲ್ಲೋರಾ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಹಲವು ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಉಗ್ರರನ್ನು ಕೊಲ್ಲಲಾಗಿದ್ದು ಈ ಪೈಕಿ ಇಬ್ಬರನ್ನು ಜುಬೇರ್ ನೆಂಗ್ರು ಮತ್ತು ಶಕೀ ಉಲ್ ಜಬ್ಬಾ ಎಂದು ಗುರುತಿಸಲಾಗಿದೆ ಎಂಬುದಾಗಿ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಸೇನಾಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪುಲ್ವಾಮಾ ಜಿಲ್ಲೆಯ ಝದೂರ ಎಂಬಲ್ಲಿ ಮೂವರು ಉಗ್ರರನ್ನು ಕೊಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಯೋಧ ತೀವ್ರ ಗಾಯಗೊಂದು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಪೊಲೀಸ್ ಮತ್ತು ಸೇನಾಪಡೆಯ ಮೂಲಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವಂತಿಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯಿಬ್ ಅಹ್ಮದ್ ಭಟ್ ಎಂಬ ಉಗ್ರ ಸೇನಾಪಡೆಗೆ ಶರಣಾಗಿದ್ದಾನೆ.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 07:32 pm
Mangalore Correspondent
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
21-10-25 08:24 pm
Mangalore Correspondent
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm