ಬ್ರೇಕಿಂಗ್ ನ್ಯೂಸ್
01-06-21 04:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಜೂನ್ 1: ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್ 1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಾಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ನೀಡಲಾಗುವುದು. ಅವಶ್ಯಕತೆ ಇರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.


ಅಲ್ಲದೆ, ಈ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಸರ್ಕಾರ ಅವರ ಬೇಡಿಕೆಗಳನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು. ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
The National Health Mission has revised the list of preferential groups for vaccination by adding four more groups, including students going to foreign countries to study.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm