ಬ್ರೇಕಿಂಗ್ ನ್ಯೂಸ್
01-06-21 04:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಜೂನ್ 1: ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್ 1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಾಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ನೀಡಲಾಗುವುದು. ಅವಶ್ಯಕತೆ ಇರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಅಲ್ಲದೆ, ಈ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಸರ್ಕಾರ ಅವರ ಬೇಡಿಕೆಗಳನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು. ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
The National Health Mission has revised the list of preferential groups for vaccination by adding four more groups, including students going to foreign countries to study.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm