ಬ್ರೇಕಿಂಗ್ ನ್ಯೂಸ್
01-06-21 04:51 pm Sagar Ap: goodreturns ದೇಶ - ವಿದೇಶ
ಮೇ ತಿಂಗಳ ಮಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಾರಾಟಕ್ಕೆ ಸಂಬಂಧಿಸಿದ ವಿವರಗಳಿರುವ ಜಿಎಸ್ಟಿಆರ್-1 ಸಲ್ಲಿಸುವ ಗಡುವನ್ನು ಜೂನ್ 26 ರವರೆಗೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಸೋಮವಾರ ತಿಳಿಸಿದೆ.
ವಹಿವಾಟು ನಡೆಸುವವರು ನಿರ್ದಿಷ್ಟ ತಿಂಗಳಿನಲ್ಲಿ ಪೂರೈಕೆ ಮಾಡಿರುವುದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮುಂದಿನ ತಿಂಗಳ 11ನೇ ತಾರೀಖಿನ ಒಳಗೆ ಜಿಎಸ್ಟಿಆರ್-1ರಲ್ಲಿ ತುಂಬಬೇಕು. ಇದಕ್ಕೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ದೊರೆತಂತಾಗದೆ. ಪಾವತಿಗೆ ಸಂಬಂಧಿಸಿದ ಜಿಎಸ್ಟಿಆರ್-3ಬಿಯನ್ನು ಮುಂದಿನ ತಿಂಗಳು 20ರಿಂದ 24ನೇ ದಿನದೊಳಗೆ ಸಲ್ಲಿಸಬೇಕು.
ಇತ್ತೀಚೆಗಷ್ಟೇ ನಡೆದ 43ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಸದ್ಯ ಎದುರಾಗಿರುವ ಕೋವಿಡ್-19 ಎರಡನೇ ಅಲೆಯಿಂದಾಗಿರುವ ಸಮಸ್ಯೆಗಳನ್ನು ಪರಿಗಣಿಸಿ, ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಲು ನಿರ್ಧರಿಸಲಾಗಿತ್ತು. ಇನ್ನು 2020-21ರ ಹಣಕಾಸು ವರ್ಷಕ್ಕೆ ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲು ಜಿಎಸ್ಟಿ ಕೌನ್ಸಿಲ್ ಈಗಾಗಲೇ ಅನುಮೋದನೆ ನೀಡಿದೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm