ಬ್ರೇಕಿಂಗ್ ನ್ಯೂಸ್
03-06-21 10:57 am Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 3: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು ಗುಂಡಿನ ದಾಳಿಗೆ ಬಿಜೆಪಿಯ ಕೌನ್ಸಿಲರ್ ಬಲಿಯಾಗಿದ್ದಾರೆ.
ರಾಕೇಶ್ ಪಂಡಿತ್ ಮೃತಪಟ್ಟ ಬಿಜೆಪಿ ಕೌನ್ಸಿಲರ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿದ್ದ ರಾಕೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ದಾಳಿ ನಡೆದ ಸ್ಥಳವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ರಾಕೇಶ್ ತಮ್ಮ ಸ್ನೇಹಿತ ಮುಶ್ತಾಕ್ ಭಟ್ ಎಂಬವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿಯನ್ನು ನಡೆಸಲಾಗಿದ್ದು ದಾಳಿಯಲ್ಲಿ ಮುಶ್ತಾಕ್ ಭಟ್ ಪುತ್ರಿಗೂ ಗಂಭೀರ ಗಾಯಗಳಾಗಿದೆ.
ಕೌನ್ಸಿಲರ್ ರಾಕೇಶ್ ಶ್ರೀನಗರದಲ್ಲಿ ವಾಸವಿದ್ದರು. ಅವರ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಘಟನೆ ನಡೆದ ಸಂದರ್ಭದಲ್ಲಿ ರಾಕೇಶ್ ಜೊತೆಗೆ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ.
BJP leader Rakesh Pandita was shot dead by militants late on Wednesday evening in south Kashmir’s Tral area. Pandit, a municipal chairman of Tral in Pulwama district, was visiting a friend, Mushtaq Ahmad when three terrorists opened fire at them. His friend’s daughter, Asifa Mushtaq, was also hit and is battling for life.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm