ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm