ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm