ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm