ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am