ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.
ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
05-05-24 04:17 pm
Bangalore Correspondent
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 01:26 pm
Mangalore Correspondent
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm