ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.

ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm