ಬ್ರೇಕಿಂಗ್ ನ್ಯೂಸ್
03-06-21 04:16 pm Headline Karnataka News Network ದೇಶ - ವಿದೇಶ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ತನ್ನ ಉದ್ಯೋಗಿಗಳ ಕುಟುಂಬಕ್ಕೆ ಐದು ವರ್ಷಗಳ ಕಾಲ ವೇತನ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ತೆಗೆದುಕೊಂಡಿದೆ. ಈ ಮೂಲಕ ಆರ್ಐಎಲ್ ತನ್ನೆಲ್ಲಾ ಉದ್ಯೋಗಿಗಳಿಗೆ ಸಾಮಾಜಿಕ ಸುರಕ್ಷತೆ ನೀಡುವ ಜವಾಬ್ದಾರಿಯನ್ನು ಕಂಪನಿ ಹೊತ್ತುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಯು ಕೋವಿಡ್ನಿಂದ ಮೃತಪಟ್ಟರೆ, ಆತನ ಕೊನೆಯ ಸಂಬಳ ಎಷ್ಟು ಪಡೆಯುತ್ತಿದ್ದರೋ ಅದೇ ಸಂಬಳವನ್ನು ಮುಂದಿನ 5 ವರ್ಷ ಕಾಲ ಅವರ ಕುಟುಂಬಸ್ಥರಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಮೃತ ಉದ್ಯೋಗಿಯ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನೂ ತಾನೂ ಹೊತ್ತುಕೊಳ್ಳುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ತಿಳಿಸಿದೆ.
ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಿಸಿದೆ.
In view of the deadly COVID-19 pandemic, Reliance Industries (RIL) has announced that it will continue to provide the last drawn monthly salary for a period of five years to the nominee of the employees who has succumbed to the disease.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm