ಬ್ರೇಕಿಂಗ್ ನ್ಯೂಸ್
05-06-21 01:17 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ಮಾರ್ಕ್ ತೆಗೆದು ಹಾಕಿ ಕೆಲವೇ ಗಂಟೆಗಳ ಮತ್ತೆ ಟಿಕ್ ಮಾರ್ಕ್ ಕಾಣಿಸಿಕೊಂಡಿದೆ.
ಜುಲೈ 2020ರಿಂದ ಅವರ ವೈಯಕ್ತಿಕ ಟ್ವಿಟ್ಟರ್ ಖಾತೆ ಸಕ್ರಿಯವಾಗಿರಲಿಲ್ಲ ಎನ್ನುವ ಕಾರಣಕೊಟ್ಟು ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ತೆಗೆದುಹಾಕಿತ್ತು.

ಕಳೆದ ಕೆಲ ತಿಂಗಳ ಹಿಂದೆ ಟ್ವಿಟ್ಟರ್ ಬ್ಲೂ ಟಿಕ್ ವೇರಿಫಿಕೇಶನ್ ಬ್ಯಾಡ್ಜ್ ಆಯ್ಕೆಯನ್ನು ಮತ್ತೆ ಪ್ರಾರಂಭಿಸಿದೆ. 2017ರ ನಂತರ ಸ್ಥಗಿತಗೊಳಿಸಿದ ಈ ಪ್ರಕ್ರಿಯೆಯನ್ನು ಇದೀಗ ಪ್ರಾರಂಭಸಿದೆ. ಮುಂದಿನ ಕೆಲವು ವಾರಗಳಲ್ಲಿ ಹೊಸ ಧೃಢೀಕರಣ ಆಯ್ಕೆಯನ್ನು ಕಲ್ಪಿಸುತ್ತಿದ್ದೇವೆ ಎಂದು ತಿಳಿಸಿತ್ತು.
ಟ್ವಿಟ್ಟರ್ ಅರ್ಹತೆ ಇರುವವರಿಗಾಗಿ ಮಾತ್ರ ಬ್ಯೂ ಬ್ಯಾಡ್ಜ್ ನೀಡುತ್ತಿದೆ. ಇನ್ನು ಖಾತೆ ವೈರಿಫೈಡ್ ಆದರೆ ಮಾತ್ರ ಅವರ ಹೆಸರಿನ ಮುಂದೆ ನೀಲಿ ಬಣ್ಣದ ಬ್ಲೂ ಟಿಕ್ ಕಾಣಿಸುತ್ತದೆ. ಟ್ವಿಟ್ಟರ್ ಕೆಲವು ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದನ್ನು ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿತ್ತು. ವೈಸ್ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂಬ ಕಚೇರಿ ಅಧಿಕೃತ ಖಾತೆಯ ಬ್ಲೂ ಟಿಕ್ ಮಾರ್ಕ್ ಹಾಗೆಯೇ ಉಳಿಸಿಕೊಂಡಿತ್ತು.
ಬಳಿಕ ಟ್ವಿಟ್ಟರ್ ಬಳಿ ಮಾತನಾಡಿದ್ದು, ಇದೀಗ ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ವಾಪಸ್ ನೀಡಿದೆ. ಇನ್ನು ಬ್ಲೂ ಟಿಕ್ ಟಿಕ್ ಹೊಂದಿದ ಖಾತೆಯು ಸಕ್ರಿಯವಾಗಿರಬೇಕು. ಸರ್ಕಾರದಿಂದ ಗುರುತಿಸಿಕೊಂಡಿರುವ, ಬ್ರಾಂಡ್ಗಳು, ಲಾಭ ರಹಿತ ಸಂಸ್ಥೆ, ಸುದ್ದಿ ಸಂಸ್ಥೆಗಳಿಗೆ ಟ್ವಿಟ್ಟರ್ ಬ್ಲೂ ಟಿಕ್ ನೀಡುತ್ತದೆ.
Read: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬ್ಲೂ ಟಿಕ್ ಮಾರ್ಕ್ ಮಾಯ ; ಟ್ವಿಟ್ಟರ್ ಕಿತಾಪತಿ
Twitter restored the blue verification tick of vice president M Venkaiah Naidu's personal account, within hours of removing it from his profile. The corrective action by the social media giant came after the removal of the verification tick triggered a major uproar on social media.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm