ಬ್ರೇಕಿಂಗ್ ನ್ಯೂಸ್
05-06-21 01:17 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ಮಾರ್ಕ್ ತೆಗೆದು ಹಾಕಿ ಕೆಲವೇ ಗಂಟೆಗಳ ಮತ್ತೆ ಟಿಕ್ ಮಾರ್ಕ್ ಕಾಣಿಸಿಕೊಂಡಿದೆ.
ಜುಲೈ 2020ರಿಂದ ಅವರ ವೈಯಕ್ತಿಕ ಟ್ವಿಟ್ಟರ್ ಖಾತೆ ಸಕ್ರಿಯವಾಗಿರಲಿಲ್ಲ ಎನ್ನುವ ಕಾರಣಕೊಟ್ಟು ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ತೆಗೆದುಹಾಕಿತ್ತು.

ಕಳೆದ ಕೆಲ ತಿಂಗಳ ಹಿಂದೆ ಟ್ವಿಟ್ಟರ್ ಬ್ಲೂ ಟಿಕ್ ವೇರಿಫಿಕೇಶನ್ ಬ್ಯಾಡ್ಜ್ ಆಯ್ಕೆಯನ್ನು ಮತ್ತೆ ಪ್ರಾರಂಭಿಸಿದೆ. 2017ರ ನಂತರ ಸ್ಥಗಿತಗೊಳಿಸಿದ ಈ ಪ್ರಕ್ರಿಯೆಯನ್ನು ಇದೀಗ ಪ್ರಾರಂಭಸಿದೆ. ಮುಂದಿನ ಕೆಲವು ವಾರಗಳಲ್ಲಿ ಹೊಸ ಧೃಢೀಕರಣ ಆಯ್ಕೆಯನ್ನು ಕಲ್ಪಿಸುತ್ತಿದ್ದೇವೆ ಎಂದು ತಿಳಿಸಿತ್ತು.
ಟ್ವಿಟ್ಟರ್ ಅರ್ಹತೆ ಇರುವವರಿಗಾಗಿ ಮಾತ್ರ ಬ್ಯೂ ಬ್ಯಾಡ್ಜ್ ನೀಡುತ್ತಿದೆ. ಇನ್ನು ಖಾತೆ ವೈರಿಫೈಡ್ ಆದರೆ ಮಾತ್ರ ಅವರ ಹೆಸರಿನ ಮುಂದೆ ನೀಲಿ ಬಣ್ಣದ ಬ್ಲೂ ಟಿಕ್ ಕಾಣಿಸುತ್ತದೆ. ಟ್ವಿಟ್ಟರ್ ಕೆಲವು ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದನ್ನು ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿತ್ತು. ವೈಸ್ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂಬ ಕಚೇರಿ ಅಧಿಕೃತ ಖಾತೆಯ ಬ್ಲೂ ಟಿಕ್ ಮಾರ್ಕ್ ಹಾಗೆಯೇ ಉಳಿಸಿಕೊಂಡಿತ್ತು.
ಬಳಿಕ ಟ್ವಿಟ್ಟರ್ ಬಳಿ ಮಾತನಾಡಿದ್ದು, ಇದೀಗ ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ವಾಪಸ್ ನೀಡಿದೆ. ಇನ್ನು ಬ್ಲೂ ಟಿಕ್ ಟಿಕ್ ಹೊಂದಿದ ಖಾತೆಯು ಸಕ್ರಿಯವಾಗಿರಬೇಕು. ಸರ್ಕಾರದಿಂದ ಗುರುತಿಸಿಕೊಂಡಿರುವ, ಬ್ರಾಂಡ್ಗಳು, ಲಾಭ ರಹಿತ ಸಂಸ್ಥೆ, ಸುದ್ದಿ ಸಂಸ್ಥೆಗಳಿಗೆ ಟ್ವಿಟ್ಟರ್ ಬ್ಲೂ ಟಿಕ್ ನೀಡುತ್ತದೆ.
Read: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬ್ಲೂ ಟಿಕ್ ಮಾರ್ಕ್ ಮಾಯ ; ಟ್ವಿಟ್ಟರ್ ಕಿತಾಪತಿ
Twitter restored the blue verification tick of vice president M Venkaiah Naidu's personal account, within hours of removing it from his profile. The corrective action by the social media giant came after the removal of the verification tick triggered a major uproar on social media.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm