ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.

ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.

ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm