ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.
ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.
ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
05-05-24 10:54 pm
HK News Desk
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 08:53 pm
Mangalore Correspondent
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm