ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.

ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.

ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm