ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.
ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.
ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm