ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm