ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.
ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
25-04-25 02:54 pm
HK News Desk
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm