ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.
ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
05-05-24 10:54 pm
HK News Desk
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 08:53 pm
Mangalore Correspondent
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm