ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm