ಬ್ರೇಕಿಂಗ್ ನ್ಯೂಸ್
07-06-21 12:05 pm Headline Karnataka News Network ದೇಶ - ವಿದೇಶ
Photo credits : tribuneindia
ಇಸ್ಲಾಮಾಬಾದ್, ಜೂನ್ 7: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಬೆಳಗ್ಗೆ ಎರಡು ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಮಿಲಾತ ಎಕ್ಸ್ ಪ್ರೆಸ್ ರೈಲು ನಡುವೆ ಅಪಘಾತವಾಗಿದೆ ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.





ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮಸ್ಥರು, ಪೊಲೀಸರು, ರಕ್ಷಣಾ ಪಡೆ ಧಾವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಿಗ್ನಲ್ ವ್ಯವಸ್ಥೆಯ ದೋಷವೇ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಘೋಟ್ಕಿ ಜಿಲ್ಲಾ ಪೊಲೀಸ್ ಉಸ್ಮಾನ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ಅಕ್ಟೋಬರ್ 2019, ಕರಾಚಿ - ರಾವಲ್ಪಿಂಡಿ ಮಧ್ಯೆ ಸಂಚರಿಸುತ್ತಿದ್ದ ರೈಲಿಗೆ ಆಕಸ್ಮಿಕ ಬೆಂಕಿ ತಗುಲಿ 75ಮಂದಿ ಸಾವನ್ನಪ್ಪಿದ್ದರು. ಇನ್ನು 2016ರಲ್ಲಿ ಕರಾಚಿಯಲ್ಲಿ 2 ಪ್ಯಾಸೆಂಜರ್ ರೈಲುಗಳ ಮಧ್ಯೆ ಡಿಕ್ಕಿಯಾಗಿ 21 ಮಂದಿ ಸಾವನ್ನಪ್ಪಿದ್ದರು.
ಪಾಕಿಸ್ತಾನದ ಸರಕಾರ ರೈಲ್ವೆ ಇಲಾಖೆಯ ಬಗ್ಗೆ ಗಮನಕೊಡದೆ, ಮುತುವರ್ಜಿ ವಹಿಸದೆ ಇರುವುದು ಈ ಎಲ್ಲಾ ಅಪಘಾತಗಳಿಗೆ ಕಾರಣ.
#BREAKING #Pakistan Train #Accident. #Millat Express collides with Sir Sayyed Express (DN). Incident happened near #Daharki (in between Sukkur & Sadiqabad). Many casualties expected. pic.twitter.com/i2CD0sZnr3
— Chaudhary Parvez (@chaudharyparvez) June 7, 2021
Two passenger trains collided in Pakistan’s southern Sindh province early Monday morning, killing at least 30 people and injuring 50 others, according to officials.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm