ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.
ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
25-04-25 01:16 pm
HK News Desk
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm