ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.
ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
06-05-24 03:38 pm
Bangalore Correspondent
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 02:51 pm
Mangalore Correspondent
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm