ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.



ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm