ಬ್ರೇಕಿಂಗ್ ನ್ಯೂಸ್
07-06-21 06:12 pm Headline Karnataka News Network ದೇಶ - ವಿದೇಶ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಜೂನ್ 07) ಸಂಜೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ 19 ಸೋಂಕು ತಡೆಗಟ್ಟಲು ಹಂತ, ಹಂತವಾಗಿ ಲಾಕ್ ಡೌನ್ ಸೇರಿದಂತೆ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿದ್ದವು.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಕೂಡಾ ಕಡಿಮೆಯಾಗಿದ್ದು, ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕೂಡಾ 14ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಭಾಷಣದ ಮುಖ್ಯಾಂಶಗಳು-ಭಯಂಕರ ಮಹಾಮಾರಿ ವಿರುದ್ಧ ಹೋರಾಡಲು ಸರ್ಕಾರವು ಹಲವು ಆಸ್ಪತ್ರೆಗಳನ್ನು ನಿರ್ಮಿಸಿದೆ. ಭಾರತದ ಇತಿಹಾಸದಲ್ಲಿ ಬಳಕೆ ಮಾಡದಷ್ಟು ಮೆಡಿಕಲ್ ಆಕ್ಸಿಜನ್ ಬಳಕೆಯಾಗಿದೆ. ಆಮ್ಲಜನಕ ಆಮದಿಗೆ ಭಾರತೀಯ ವಾಯು ಸೇನೆ, ನೌಕಾಪಡೆಯನ್ನು ಬಳಸಲಾಯಿತು.-ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.-ಕೊರೊನಾ ಎನ್ನುವ ಶತ್ರು ವಿರುದ್ಧ ಹೋರಾಡಲು ಮಾಸ್ಕ್, 2 ಮೀಟರ್ ಸಾಮಾಜಿಕ ಅಂತರವೇ ಮೊದಲ ಉಪಾಯವಾಗಿದೆ.- ಭಾರತದಂತಹ ವಿಶಾಲವಾದ ದೇಶದಲ್ಲಿ ಲಸಿಕೆ ಇರಲಿಲ್ಲ, ಒಂದೊಮ್ಮೆ ಭಾರತದಲ್ಲಿ ಲಸಿಕೆ ತಯಾರಿಸದಿದ್ದರೆ ಭಾರತದ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಗಮನಿಸಬೇಕಿದೆ.- ಭಾರತದಲ್ಲಿ ಮೊದಲು ವಿದೇಶದಿಂದ ಲಸಿಕೆ ಪಡೆಯಲು ಕನಿಷ್ಠವೆಂದರೂ 10 ವರ್ಷಗಳ ಕಾಲ ಬೇಕಾಗುತ್ತಿತ್ತು, ಮೊದಲು ಅಲ್ಲಿ ಲಸಿಕೆ ಉತ್ಪಾದನೆ ಕೆಲಸ ಶುರು ಮಾಡುತ್ತಿದ್ದರು, ಅವರು ಲಸಿಕೆ ಕೆಲಸವನ್ನು ಪೂರ್ಣಗೊಳಿಸಿದರೂ ಭಾರತದಲ್ಲಿ ಲಸಿಕೆ ಉತ್ಪಾದನೆ ಶುರುವಾಗುತ್ತಿರಲಿಲ್ಲ.-ಪೋಲಿಯೋ, ಹೆಪಟೈಸರ್ ಬಿ, ಸ್ಮಾಲ್ ಪಾಕ್ಸ್ ರೀತಿಯ ರೋಗಗಳಿಗೆ ಲಸಿಕೆ ಪಡೆಯಲು ನಮ್ಮ ದೇಶವು ಸಾಕಷ್ಟು ಕಷ್ಟಪಟ್ಟಿತ್ತು.
-ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೂ ವಿಸ್ತರಣೆ ಮಾಡಲಾಗುತ್ತದೆ, ಯಾವ ಬಡವನೂ ಹಸಿವಿನಲ್ಲಿ ಬಳಲಲು ಸರ್ಕಾರ ಬಿಡುವುದಿಲ್ಲ-ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಣೆ
-ನೇಸಲ್ ಕೋವಿಡ್ ಲಸಿಕೆ ಸಂಶೋಧನೆ ಪ್ರಗತಿಯಲ್ಲಿದೆ-ಎರಡು ದೇಶೀಯ ಕೋವಿಡ್ ಲಸಿಕೆ ಬಳಕೆ ಮಾಡಲಾಗುತ್ತಿದೆ, 23 ಕೋಟಿ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ.
Free food grains will be available in fixed quantity every month for over 800 million citizens till Diwali.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm