ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm