ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am