ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm