ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.
ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm