ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm