ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm