ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm