ಬ್ರೇಕಿಂಗ್ ನ್ಯೂಸ್
12-06-21 02:17 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 12: ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.







ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಬಿಎಂಸಿ ಪ್ರಕರಣೆ ತಿಳಿಸಿದೆ.
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್ಡಿಆರ್ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
A high alert was issued for Mumbai on June 13 and 14 by the metropolis'' civic body after the India Meteorological Department
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am