ಬ್ರೇಕಿಂಗ್ ನ್ಯೂಸ್
12-06-21 02:17 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 12: ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.







ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಬಿಎಂಸಿ ಪ್ರಕರಣೆ ತಿಳಿಸಿದೆ.
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್ಡಿಆರ್ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
A high alert was issued for Mumbai on June 13 and 14 by the metropolis'' civic body after the India Meteorological Department
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm