ಬ್ರೇಕಿಂಗ್ ನ್ಯೂಸ್
12-06-21 02:17 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 12: ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.







ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಬಿಎಂಸಿ ಪ್ರಕರಣೆ ತಿಳಿಸಿದೆ.
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್ಡಿಆರ್ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
A high alert was issued for Mumbai on June 13 and 14 by the metropolis'' civic body after the India Meteorological Department
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm