ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.
ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm